Sunday, June 8, 2025
Google search engine

Homeರಾಜ್ಯರಾಜ್ಯಸಭಾ ಚುನಾವಣೆ : ನಾಲ್ಕು ಶಾಸಕರು ನಮ್ಮ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ನಿರೀಕ್ಷೆ ಇದೆ :...

ರಾಜ್ಯಸಭಾ ಚುನಾವಣೆ : ನಾಲ್ಕು ಶಾಸಕರು ನಮ್ಮ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ನಿರೀಕ್ಷೆ ಇದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನ ಚುನಾವಣೆ ನಡೆಯುತ್ತಿರುವ ಹಿನ್ನಲೆ ಮತ ಮತ ಚಲಾಯಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಬ್ಬರು ಪಕ್ಷೇತರ ಶಾಸಕರು ಸೇರಿದಂತೆ ನಾಲ್ಕು ಶಾಸಕರ ಮತಗಳು ನಮ್ಮ ಅಭ್ಯರ್ಥಿಗಳಿಗೆ ಬೀಳಲಿದೆ. ಅಲ್ಲದೆ ನಮ್ಮ ಅಭ್ಯರ್ಥಿಗಳು ಸುಲಭವಾಗಿ ಜಯಗಳಿಸುತ್ತಾರೆ ಎಂದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜೆಡಿಎಸ್ ಗೆ ಇರುವುದೇ ೧೯ ಮಂದಿ ಶಾಸಕರು. ಹೀಗಿರುವಾಗ ಅವರು ಅಭ್ಯರ್ಥಿಯನ್ನು ಹಾಕಬಾರದಿತ್ತು. ಅದ್ದರಿಂದ ನಾವು ಹೋಟೆಲ್ ಗೆ ಹೋಗಿ ಒಟ್ಟಾಗಿ ಮತದಾನಕ್ಕೆ ಬರಬೇಕಾಯಿತು ಎಂದು ನುಡಿದರು. ಆತ್ಮ ಸಾಕ್ಷಿಯ ಮತಗಳು ಬರಲಿವೆ ಎಂಬ ಜೆಡಿಎಸ್ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಜೆಡಿಎಸ್ ಪಕ್ಷದವರಿಗೆ ಆತ್ಮವೂ ಇಲ್ಲ, ಸಾಕ್ಷಿಯೂ ಇಲ್ಲ ಎಂದು ವ್ಯಂಗ್ಯವಾಡಿದರು.

RELATED ARTICLES
- Advertisment -
Google search engine

Most Popular