Sunday, June 8, 2025
Google search engine

Homeರಾಜ್ಯಇಂದು ಸಂಜೆ ಚಂದ್ರಶೇಖರ್ ಆಜಾದ್ ಸ್ಮರಣೆ

ಇಂದು ಸಂಜೆ ಚಂದ್ರಶೇಖರ್ ಆಜಾದ್ ಸ್ಮರಣೆ

ಚಾಮರಾಜನಗರ: ಋಗ್ವೇದಿ ಯೂತ್ ಕ್ಲಬ್ ಹಾಗೂ  ಜೈಹಿಂದ್ ಪ್ರತಿಷ್ಠಾನ ವತಿಯಿಂದ ನಗರದ  ಋಗ್ವೇದಿ ಕುಟೀರದ ಜೈಹಿಂದ್ ಕಟ್ಟೆಯಲ್ಲಿ ಭಾರತದ ಸ್ವಾತಂತ್ರ್ಯ ಚಳುವಳಿಯ ಕ್ರಾಂತಿಕಾರಿ ನಾಯಕ ಚಂದ್ರಶೇಖರ್ ಆಜಾದ್ ರವರ  ಪುಣ್ಯ ದಿನ ಸ್ಮರಣೆಯನ್ನು ಫೆಬ್ರವರಿ 27ರ ಮಂಗಳವಾರ ಸಂಜೆ 4:45ಕ್ಕೆ ಹಮ್ಮಿಕೊಳ್ಳಲಾಗಿದೆ.

ಸರ್ವರು ಆಗಮಿಸಿ ಗೌರವ ನಮನ ಸಲ್ಲಿಸಬೇಕಾಗಿ ಋಗ್ವೇದಿ ಯೂತ್ ಕ್ಲಬ್ ನ ಶ್ರಾವ್ಯ ಎಸ್ ಋಗ್ವೇದಿ ಕೋರಿದ್ದಾರೆ.

RELATED ARTICLES
- Advertisment -
Google search engine

Most Popular