Sunday, June 15, 2025
Google search engine

Homeರಾಜ್ಯಬಿಜೆಪಿ ಎಸ್ ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜಿ.ಶ್ರೀನಿವಾಸ್ ನೇಮಕ

ಬಿಜೆಪಿ ಎಸ್ ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜಿ.ಶ್ರೀನಿವಾಸ್ ನೇಮಕ

ಮೈಸೂರು:  ಬಿಜೆಪಿ ಕರ್ನಾಟಕ ಎಸ್‍ ಸಿ ಮೋರ್ಚಾದ ರಾಜ್ಯದ ಉಪಾಧ್ಯಕ್ಷರನ್ನಾಗಿ ಜಿ.ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ.

ಈ ಹೊಣೆಗಾರಿಕೆಯನ್ನು ಅತ್ಯಂತ ಜವಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಡಗೊಳಿಸುತ್ತಾ  ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಶ್ರಮಿಸುವಂತೆ ರಾಜ್ಯ ಅಧ್ಯಕ್ಷರಾದ ಎಸ್ ಮಂಜುನಾಥ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular