ಮೈಸೂರು: ಬಿಜೆಪಿ ಕರ್ನಾಟಕ ಎಸ್ ಸಿ ಮೋರ್ಚಾದ ರಾಜ್ಯದ ಉಪಾಧ್ಯಕ್ಷರನ್ನಾಗಿ ಜಿ.ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ.
ಈ ಹೊಣೆಗಾರಿಕೆಯನ್ನು ಅತ್ಯಂತ ಜವಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಡಗೊಳಿಸುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಶ್ರಮಿಸುವಂತೆ ರಾಜ್ಯ ಅಧ್ಯಕ್ಷರಾದ ಎಸ್ ಮಂಜುನಾಥ್ ತಿಳಿಸಿದ್ದಾರೆ.