ಚಾಮರಾಜನಗರ: ಜೈ ಹಿಂದ್ ಪ್ರತಿಷ್ಠಾನ ಹಾಗೂ ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಮೈಸೂರು ಸಂಸ್ಥಾನದ ಅಭಿವೃದ್ಧಿಯ ಹರಿಕಾರರು ,ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆಯನ್ನು ಜೈ ಹಿಂದ್ ಕಟ್ಟೆಯಲ್ಲಿ ಜೂನ್ ನಾಲ್ಕರ ಮಂಗಳವಾರ ಬೆಳಗ್ಗೆ ಒಂಬತ್ತು ಗಂಟೆಗೆ ಹಮ್ಮಿಕೊಳ್ಳಲಾಗಿದೆ .
ಚಾಮರಾಜನಗರ: ಜೈ ಹಿಂದ್ ಪ್ರತಿಷ್ಠಾನ ಹಾಗೂ ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಮೈಸೂರು ಸಂಸ್ಥಾನದ ಅಭಿವೃದ್ಧಿಯ ಹರಿಕಾರರು ,ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆಯನ್ನು ಜೈ ಹಿಂದ್ ಕಟ್ಟೆಯಲ್ಲಿ ಜೂನ್ ನಾಲ್ಕರ ಮಂಗಳವಾರ ಬೆಳಗ್ಗೆ ಒಂಬತ್ತು ಗಂಟೆಗೆ ಹಮ್ಮಿಕೊಳ್ಳಲಾಗಿದೆ .