Wednesday, May 21, 2025
Google search engine

Homeಅಪರಾಧಹುಬ್ಬಳ್ಳಿ: ನೇಣಿಗೆ ಶರಣಾದ ಪೊಲೀಸ್ ಪೇದೆ

ಹುಬ್ಬಳ್ಳಿ: ನೇಣಿಗೆ ಶರಣಾದ ಪೊಲೀಸ್ ಪೇದೆ

ಹುಬ್ಬಳ್ಳಿ: ಪೊಲೀಸ್ ಪೇದೆಯೋರ್ವ ತಾನು ವಾಸವಿದ್ದ ರೂಂ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿಯ ದೊಡ್ಮನಿ ಕಾಲೋನಿಯಲ್ಲಿ ನಡೆದಿದೆ.

ಮಲ್ಲಿಕಾರ್ಜುನ ರುದ್ರಾಪೂರ(26) ಮೃತ ರ್ದುದೈವಿ.

ಈತ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ.ಇದ್ದಕ್ಕಿದ್ದಂತೆ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

RELATED ARTICLES
- Advertisment -
Google search engine

Most Popular