Thursday, June 19, 2025
Google search engine

Homeರಾಜ್ಯಸುದ್ದಿಜಾಲದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ ಅಧಿಕಾರ ಸ್ವೀಕಾರ

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅವರು ಮಂಗಳೂರಿನ ಪಡೀಲ್ ನಲ್ಲಿ ನಿರ್ಮಾಣ ಆಗಿರುವ ಹೊಸ ಡಿಸಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರವನ್ನು ಹಸ್ತಾಂತರ ಮಾಡಿದರು.

ಮುಲ್ಲೈ ಮುಗಿಲನ್ ಎಂಪಿ ಜೂ.17, 2023ರಂದು ದ.ಕ. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ 2 ವರ್ಷ ಪುರ್ಣಗೊಳಿಸಿರುವ ಬೆನ್ನಲ್ಲೆ ಅವರಿಗೆ ವರ್ಗಾವಣೆಯಾಗಿದೆ. ಬೆಂಗಳೂರಿಗೆ ಟ್ರಾನ್ಸ್ ಫರ್ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular