Saturday, September 6, 2025
Google search engine

Homeರಾಜ್ಯಸುದ್ದಿಜಾಲದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಕ್ತಿಭಾವದಿಂದ ಈದ್ ಮೀಲಾದ್ ಆಚರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಕ್ತಿಭಾವದಿಂದ ಈದ್ ಮೀಲಾದ್ ಆಚರಣೆ

ಮಂಗಳೂರು (ದಕ್ಷಿಣ ಕನ್ನಡ) : ಜಿಲ್ಲೆಯಲ್ಲಿ ಶುಕ್ರವಾರ ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ರ 1500 ನೇ ಜನ್ಮದಿನಾಚರಣೆಯ ಅಂಗವಾಗಿ ಇಂದು ಸಂಭ್ರಮದಿಂದ, ಭಕ್ತಿಯಿಂದ ಈದ್ ಮೀಲಾದ್ ಕಾರ್ಯಕ್ರಮವನ್ನು ಆಚರಿಸಲಾಯಿತು.

ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಧ್ವಜಾರೋಹಣ ಮಾಡಿದ ನಂತರ ಬೃಹತ್ ಮೀಲಾದ್ ರ್ಯಾಲಿ ನಡೆಸಲಾಯಿತು. ತದನಂತರ ಮಸೀದಿಗಳಲ್ಲಿ‌ ಮೌಲೂದ್ ಪಾರಾಯಣ ಎಂಬ ವಿಶೇಷ ಪ್ರಾರ್ಥನೆ ನಡೆಸಲಾಯಿತು.

RELATED ARTICLES
- Advertisment -
Google search engine

Most Popular