Friday, January 2, 2026
Google search engine

Homeಅಪರಾಧತೆರಿಗೆ ವಂಚನೆ ಆರೋಪ: ಬಳ್ಳಾರಿ ಗುತ್ತಿಗೆದಾರನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ

ತೆರಿಗೆ ವಂಚನೆ ಆರೋಪ: ಬಳ್ಳಾರಿ ಗುತ್ತಿಗೆದಾರನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ

ಬಳ್ಳಾರಿ: ತೆರಿಗೆ ವಂಚನೆ ಹಾಗೂ ಆದಾಯಕ್ಕೂ ಮಿರಿದ ಆಸ್ತಿಗಳಿಕೆ ಆರೋಪ ಮೇಲೆ ಗುತ್ತಿಗೆದಾರ ಪಿಚ್ಚೇಶ್ವರ ರಾವ್ ಮನೆ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳ್ಳಾರಿಯ ಶ್ರೀನಿವಾಸ್ ಕನ್ಸಸ್ಟ್ರಕ್ಷನ್ಸ್ ಮಾಲೀಕರಾಗಿರುವ ಪಿಚ್ಚೇಶ್ವರ ರಾವ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.

ಬೆಂಗಳೂರಿನಿಂದ ಬಂದ ನಾಲ್ಕು ಐಟಿ ಅಧಿಕಾರಿಗಳ ತಂಡ ಬಳ್ಳಾರಿಯ ತಾಳೂರು ರಸ್ತೆಯಲ್ಲಿರುವ ಮನೆ ಮತ್ತು ಕಛೇರಿ ಮೇಲೆ ದಾಳಿ ನಡೆಸಿದೆ.

RELATED ARTICLES
- Advertisment -
Google search engine

Most Popular