Saturday, January 10, 2026
Google search engine

Homeಸ್ಥಳೀಯಬೆಂಗಳೂರು: ಅಧಿಕಾರಿ ಕೊಲೆ ತನಿಖೆಗೆ ಸೂಚಿಸಿದ ಮುಖ್ಯಮಂತ್ರಿ

ಬೆಂಗಳೂರು: ಅಧಿಕಾರಿ ಕೊಲೆ ತನಿಖೆಗೆ ಸೂಚಿಸಿದ ಮುಖ್ಯಮಂತ್ರಿ

ಮೈಸೂರು : ಬೆಂಗಳೂರಿನಲ್ಲಿ ಅಧಿಕಾರಿ ಕೊಲೆ ಪ್ರಕರಣ ಈಗಷ್ಟೇ ಗೊತ್ತಾಗಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೊಲೆ ಪ್ರಕರಣ ಈಗಷ್ಟೇ ಗೊತ್ತಾಗಿದ್ದು, ಅವರು ಒಬ್ಬರೇ ವಾಸವಿದ್ದರು ಎಂದು ತಿಳಿದುಬಂದಿದೆ. ಮಾಹಿತಿ ಸಂಗ್ರಹಿಸಿ ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದರು.

RELATED ARTICLES
- Advertisment -
Google search engine

Most Popular