Wednesday, June 11, 2025
Google search engine

Homeರಾಜಕೀಯಚಿನ್ನಸ್ವಾಮಿ ಕಾಲ್ತುಳಿತ ವಿಚಾರ: ದೆಹಲಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಭೇಟಿ

ಚಿನ್ನಸ್ವಾಮಿ ಕಾಲ್ತುಳಿತ ವಿಚಾರ: ದೆಹಲಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಭೇಟಿ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್‌ನ ಬುಲಾವ್ ಬೆನ್ನಲ್ಲೇ ದೆಹಲಿಗೆ ತೆರಳಿದ್ದಾರೆ.

ಹೈಕಮಾಂಡ್ ಬುಲಾವ್ ಹಿನ್ನೆಲೆ ಡಿಕೆಶಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ, ಇಬ್ಬರೂ ತಮ್ಮ ನಿವಾಸಗಳಿಂದ ನೇರವಾಗಿ ಹೊರಟು ಒಂದೇ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ.

ಅವರು ಇಂದು ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿಯನ್ನು ಭೇಟಿಯಾಗಲಿದ್ದು, ಕಾಲ್ತುಳಿತದ ಕುರಿತು ವರದಿ ಸಲ್ಲಿಸಲಿದ್ದಾರೆ. ಈ ಭೇಟಿ ರಾಜಕೀಯವಾಗಿ ಮಹತ್ವ ಪಡೆದಿದ್ದು, ಕಾಂಗ್ರೆಸ್ ಹೈಕಮಾಂಡ್ ಇದರ ಮೇಲೆ ನೇರವಾಗಿ ಗಮನ ಹರಿಸಿದೆ.

RELATED ARTICLES
- Advertisment -
Google search engine

Most Popular