Saturday, May 24, 2025
Google search engine

Homeಅಪರಾಧಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ದುರಂತ ಸಂಭವಿಸಿದೆ.

ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12) ಮೃತರು. ಶಾಲೆಗೆ ರಜೆ ಇರುವುದರಿಂದ ಕೆರೆಗೆ ಈಜಲು ಹೋಗಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.

12.30 ಸುಮಾರಿಗೆ ಘಟನೆ ನಡೆದಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED ARTICLES
- Advertisment -
Google search engine

Most Popular