ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಸುರಿದ ಸತತ ಮಳೆಗೆ ಮಂಗಳೂರು ಜನರು ಕಂಗಾಲಾಗಿದ್ದಾರೆ.
ನಿನ್ನೆಯಿಂದ ಮಂಗಳೂರು, ಬಂಟ್ವಾಳ, ಪುತ್ತೂರು, ಕಡಬ, ಸುಬ್ರಹ್ಮಣ್ಯ ಸುತ್ತಮುತ್ತ ಸುತ್ತಮುತ್ತ ಭಾರೀ ಮಳೆಯಾಗಿದೆ.
ಇದರ ಜೊತೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಪ್ರಯಾಣಿಕರು ಕಂಗಾಲಾಗಿದ್ದಾರೆ.