Wednesday, May 21, 2025
Google search engine

Homeರಾಜ್ಯದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಗೆ ಮಂಡ್ಯ ರೈತನಿಗೆ ಆಹ್ವಾನ

ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಗೆ ಮಂಡ್ಯ ರೈತನಿಗೆ ಆಹ್ವಾನ

ಮಂಡ್ಯ: ಆ.15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಮಂಡ್ಯ ರೈತ ಭಾಗವಹಿಸಲಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ, ಸಾವಯುವ ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಯಾಗಿರುವ ರೈತನಿಗೆ ಪ್ರಧಾನಮಂತ್ರಿ ಕಾರ್ಯಾಲಯದಿಂದ ಮಂಡ್ಯದ ರೈತನಿಗೆ ಅಧಿಕೃತ ಆಹ್ವಾನ ಬಂದಿದೆ.

ಸರ್ಕಾರದಿಂದ ಬಂದ  ಅಧಿಕೃತ ಆಹ್ವಾನಕ್ಕೆ ರೈತ ವಿರೂಪಾಕ್ಷ ಸಂತಸ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular