Wednesday, May 21, 2025
Google search engine

Homeರಾಜ್ಯಸುದ್ದಿಜಾಲಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ  ಅಧ್ಯಕ್ಷರಾಗಿ ಕುಮಾರಿ ಪ್ರಕೃತಿ ಆಯ್ಕೆ

ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ  ಅಧ್ಯಕ್ಷರಾಗಿ ಕುಮಾರಿ ಪ್ರಕೃತಿ ಆಯ್ಕೆ

ಮೈಸೂರು: ಡಿ.2 ರಂದು ಕುವೆಂಪು ಮಕ್ಕಳ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಎರಡನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ  ಅಧ್ಯಕ್ಷರಾಗಿ ಕುಮಾರಿ ಪ್ರಕೃತಿ ಅವರನ್ನು ಕುವೆಂಪು ಮಕ್ಕಳ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿರುತ್ತಾರೆ.

ಕಾರ್ಯಕ್ರಮವು ಟ್ಯಾಲೆಂಟ್ ಶಿಕ್ಷಣ ಸಂಸ್ಥೆ ಆವರಣದಲ್ಲಿ  ಬೆಳಿಗ್ಗೆ 9:00 ಗಂಟೆಗೆ ಕಲಾತಂಡಗಳ ಮೆರವಣಿಗೆಯಿಂದ ಪ್ರಾರಂಭವಾಗಲಿದ್ದು, ಮೂರು ಗೋಷ್ಟಿಗಳನ್ನು ಒಳಗೊಂಡಿರುತ್ತದೆ.

RELATED ARTICLES
- Advertisment -
Google search engine

Most Popular