Tuesday, August 26, 2025
Google search engine

Homeರಾಜ್ಯನಾಳೆ ಗಣೇಶ ಚತುರ್ಥಿಯಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ನಾಳೆ ಗಣೇಶ ಚತುರ್ಥಿಯಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ.

ನಾಳೆ ದಿ 27 ಬುಧವಾರದಂದು “ಗಣೇಶ ಚತುರ್ಥಿ ಹಬ್ಬದ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಅವರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular