Wednesday, May 21, 2025
Google search engine

Homeರಾಜ್ಯರಸ್ತೆ ಮಧ್ಯೆ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಚಿವ ಎಂ ಬಿ ಪಾಟೀಲ್

ರಸ್ತೆ ಮಧ್ಯೆ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಚಿವ ಎಂ ಬಿ ಪಾಟೀಲ್

ಗದಗ: ರಸ್ತೆ ಮಧ್ಯೆ ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ಸಚಿವ ಎಂ ಬಿ ಪಾಟೀಲ್ ಮಾನವೀಯತೆ ತೋರಿದ್ದಾರೆ.

ಗದಗ ಜಿಲ್ಲೆ ಮುಂಡರಗಿ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಹೈತಾಪುರ ಬಳಿ ಬಿದ್ದಿದ್ದ ವ್ಯಕ್ತಿಯನ್ನು ಗಮನಿಸಿ ಕಾರ್ ನಿಲ್ಲಿಸಿ ವಿಚಾರಿಸಿದ ಸಚಿವರು, ಸಹಾಯಕರ ಜೊತೆಗೆ ಜಿಲ್ಲಾಸ್ಪತ್ರೆಗೆ ಗಾಯಾಳು ವ್ಯಕ್ತಿಯನ್ನು ರವಾನಿಸಿದ್ದಾರೆ.

ಗಾಯಾಳುವಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular