Saturday, September 6, 2025
Google search engine

Homeರಾಜ್ಯಸುದ್ದಿಜಾಲಪಿರಿಯಾಪಟ್ಟಣ : ಪ್ರಭಾರ ಯೋಜನಾಧಿಕಾರಿ ಮನಮೋಹನ್ ಹೃದಯಘಾತದಿಂದ ಸಾವು

ಪಿರಿಯಾಪಟ್ಟಣ : ಪ್ರಭಾರ ಯೋಜನಾಧಿಕಾರಿ ಮನಮೋಹನ್ ಹೃದಯಘಾತದಿಂದ ಸಾವು

ವರದಿ: ರವಿಚಂದ್ರ ಬೂದಿತಿಟ್ಟು

ಪಿರಿಯಾಪಟ್ಟಣ : ತಿತಿಮತಿಯಿಂದ ಪಿರಿಯಾಪಟ್ಟಣಕ್ಕೆ ಆಲ್ಟೋ ಕಾರಿನಲ್ಲಿ ಇಂದು ಸಂಜೆ 4 ಗಂಟೆಗೆ ಒಬ್ಬರೇ ಪ್ರಯಾಣಿಸುತ್ತಿದ್ದರು. ಬಳಿ ಹೃದಯಘಾತದಿಂದ ಕಾಣಿಸಿಕೊಂಡಿದ್ದಾರೆ.

ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಪ್ರಭಾರ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬೆಂಗಳೂರಿನವರಾದ, ತಿತಿಮಿತಿಯಲ್ಲಿ ಕುಟುಂಬ ಸಹಿತ ವಾಸಿಸುತ್ತಿದ್ದ ಮನಮೋಹನ್ (46) ಪೊನ್ನಪ್ಪ ಸಂತೆ, ನಿಟ್ಟೂರು ಬಾಳಲೆ, ಸೋಮವಾರ ಪೇಟೆ ಸಿದ್ದಾಪುರದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದರು. ಕಳೆದ ಒಂದು ತಿಂಗಳಿನಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸಿದರು.

RELATED ARTICLES
- Advertisment -
Google search engine

Most Popular