ಮೈಸೂರು: ಹಾಡು ಆಟ ಆಡು ಬೇಸಿಗೆ ಶಿಬಿರದಲ್ಲಿ ಚಿಣ್ಣರ ಮೂಲಕ ಪೋಷಕರಿಗೆ ಕಡ್ಡಾಯ ಮತದಾನದ ಜಾಗೃತಿ ಮೂಡಿಸಲಾಯಿತು.
ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಪುನೀತ್ ಜಿ ಹಾಗೂ ಬೇಸಿಗೆ ಶಿಬಿರದ ಗೌತಮ್ , ಪೋಷಕರು ಹಾಗೂ ಸಿಬ್ಬಂದಿ ಹಾಜರಿದ್ದರು.
ಮೈಸೂರು: ಹಾಡು ಆಟ ಆಡು ಬೇಸಿಗೆ ಶಿಬಿರದಲ್ಲಿ ಚಿಣ್ಣರ ಮೂಲಕ ಪೋಷಕರಿಗೆ ಕಡ್ಡಾಯ ಮತದಾನದ ಜಾಗೃತಿ ಮೂಡಿಸಲಾಯಿತು.
ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಪುನೀತ್ ಜಿ ಹಾಗೂ ಬೇಸಿಗೆ ಶಿಬಿರದ ಗೌತಮ್ , ಪೋಷಕರು ಹಾಗೂ ಸಿಬ್ಬಂದಿ ಹಾಜರಿದ್ದರು.