Wednesday, May 21, 2025
Google search engine

Homeರಾಜ್ಯಶಾಸಕ ಗಣೇಶ್ ಪ್ರಸಾದ್ ಅವರಿಗೆ ಜನ್ಮದಿನದ ಶುಭಾಶಯ ಕೋರಿದ ಕಾಂಗ್ರೆಸ್ ಹಿರಿಯ ಮುಖಂಡ ಗುರುಪಾದ ಸ್ವಾಮಿ

ಶಾಸಕ ಗಣೇಶ್ ಪ್ರಸಾದ್ ಅವರಿಗೆ ಜನ್ಮದಿನದ ಶುಭಾಶಯ ಕೋರಿದ ಕಾಂಗ್ರೆಸ್ ಹಿರಿಯ ಮುಖಂಡ ಗುರುಪಾದ ಸ್ವಾಮಿ

ಗುಂಡ್ಲುಪೇಟೆ: ಶಾಸಕ ಗಣೇಶ್ ಪ್ರಸಾದ್ ಅವರನ್ನು  ಅವರ ಮನೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಮುಂಬರುವ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯು ಆಗಿರುವ ಕಾಂಗ್ರೆಸ್ಸಿನ ಹಿರಿಯ ಮುಖಂಡರಾದ ಗುರುಪಾದ ಸ್ವಾಮಿಯವರು ಭೇಟಿಯಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಇವರ ಜೊತೆಯಲ್ಲಿ ಕೆಪಿಸಿಸಿ ಸಂಯೋಜಕರಾದ ಎನ್ ಎಸ್ ರಾಜೇಂದ್ರ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಭಿ, ಮುಖಂಡರಾದ ವೈ ಜೆ ನವೀನ್ ಕುಮಾರ್ ಮುಂತಾದವರು ಜೊತೆಯಲಿದ್ದರು.

RELATED ARTICLES
- Advertisment -
Google search engine

Most Popular