Wednesday, May 21, 2025
Google search engine

Homeಅಪರಾಧಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು- ಪ್ರಾಣಾಪಾಯದಿಂದ ಯುವಕರು ಪಾರು

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು- ಪ್ರಾಣಾಪಾಯದಿಂದ ಯುವಕರು ಪಾರು

ಅರಂತೋಡು: ನಾರ್ಕೋಡಿನಿಂದ ಕೋಲ್ಚಾರು ರಸ್ತೆಯ ಮೂಲಕ ಕೇರಳದ ಬಂದಡ್ಕಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ.

ಬೆಂಗಳೂರಿನಿಂದ ಸುಳ್ಯದವರೆಗೆ ಬಸ್ಸಿನಲ್ಲಿ ಬಂದ ಯುವಕರು ಬಸ್ ನಿಲ್ದಾಣದಿಂದ ಕಾರಿನ ಮೂಲಕ ತಮ್ಮ ಊರಿಗೆ ಮರಳುವ ವೇಳೆಯಲ್ಲಿ ಅಪಘಾತ ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular