Thursday, May 22, 2025
Google search engine

Homeರಾಜ್ಯಸುದ್ದಿಜಾಲಇಂದು ಮತ್ತು ನಾಳೆ ನೀರು ಸರಬರಾಜು ವ್ಯತ್ಯಯ

ಇಂದು ಮತ್ತು ನಾಳೆ ನೀರು ಸರಬರಾಜು ವ್ಯತ್ಯಯ

ಮಂಡ್ಯ: ಮಂಡ್ಯ ನಗರ ನೀರು ಸರಬರಾಜು ವ್ಯವಸ್ಥೆ ನಿರ್ವಹಣೆ ಅಡಿ ನಗರದ ಕಲ್ಲಹಳ್ಳಿ ಬೆಂಗಳೂರು- ಮೈಸೂರು ರಸ್ತೆಯಲ್ಲಿನ ಎ.ಪಿ.ಎಂ.ಸಿ. ಕಛೇರಿ ಎದುರು ಅಳವಡಿಸಿರುವ ೬೧೦ ಮಿ.ಮೀ. ವ್ಯಾಸದ ಫೀಡರ್ ಕೊಳವೆ ಮಾರ್ಗವನ್ನು ಮುಖ್ಯ ಕೊಳವೆ ಮಾರ್ಗಕ್ಕೆ ಜೋಡಣೆ ಮಾಡುವ ಕಾಮಗಾರಿಯನ್ನು ಇಂದು ಫೆ.೭ ರಂದುಕೈಗೊಳ್ಳಬೇಕಾಗಿರುವುದರಿಂದ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವುದು.

ಇಂದು ಮತ್ತು ನಾಳೆ ಫೆ. ೭ ಮತ್ತು ೦೮ ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನೀರು ಬಂದ ವೇಳೆ ಶೇಖರಿಸಿಟ್ಟುಕೊಂಡು ಜಲಮಂಡಳಿಯೊಂದಿಗೆ ಸಹಕರಿಸಬೇಕೆಂದು ಮಂಡ್ಯ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಣ ಚರಂಡಿ ಮಂಡಳಿ, ನಿರ್ವಹಣಾ ಉಪವಿಭಾಗ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular